ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

ತನಗೆ ಮದುವೆ ಮಾಡಲಿಲ್ಲ ಎಂದು ಅಣ್ಣನ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ!

ಬಾಯಿಗೆ ಬಟ್ಟೆ ತುರುಕಿ, ಸುತ್ತಿಗೆ, ಕಬ್ಬಿಣದ ರಾಡ್‌ನಿಂದ ಹಲ್ಲೆ, ಇಬ್ಬರು ಮಕ್ಕಳು ಸಾವು
Published : 29 ಜುಲೈ 2025, 5:08 IST
Last Updated : 29 ಜುಲೈ 2025, 5:08 IST
ಫಾಲೋ ಮಾಡಿ
Comments
ವಡಗೇರಾ ಮೃತ ಬಾಲಕರು
ವಡಗೇರಾ ಮೃತ ಬಾಲಕರು
ಗ್ರಾಮದಲ್ಲಿ ತಮ್ಮನಿಗೆ ಊಟದ ಸಮಸ್ಯೆ ಆಗುತ್ತದೆ ಎಂಬ ಕಾರಣಕ್ಕೆ ತಾಯಿ ಆತನನ್ನು ಬೆಂಗಳೂರಿಗೆ ಕರೆ ತಂದಿದ್ದರು. ನನಗೆ ಹೇಳಿದ್ದರೆ ಮದುವೆ ಮಾಡಿಸುತ್ತಿದ್ದೆ. ಮದುವೆ ಮಾಡಲಿಲ್ಲ ಎಂಬ ಸಿಟ್ಟನ್ನು ನನ್ನ ಮಕ್ಕಳ ಮೇಲೆ ತೆಗೆದಿದ್ದಾನೆ
ಚಾಂದಪಾಷಾ ಮೃತ ಬಾಲಕರ ತಂದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT