ಶಹಾಪುರದ ಸಾರಿಪುತ್ರ ಬುದ್ಧ ವಿಹಾರ ಧಮ್ಮಗಿರಿ ಕರುಣಾನಂದ ಬಂತೇಜಿ, ಮೆತ್ತಾನಂದ ಭಂತೇಜಿ, ಮದ್ದರಕಿ ಪ್ರಬುದ್ದ ಬುದ್ಧ ವಿಹಾರ ಸಮಿತಿ ಅಧ್ಯಕ್ಷ ಬಾಬುರಾವ ಭೂತಾಳೆ, ಶಹಾಪುರ ಬುದ್ಧವಿಹಾರದ ನೀಲಕಂಠ ಬಡಿಗೇರ, ಚಂದ್ರಶೇಖರ ಬಾರಿಗಿಡ, ರಾಮಣ್ಣ ಸಾದ್ಯಾಪುರ, ಶಿವಪ್ಪ ಜುನ್ನಾ ಭೀಮರಾಯ ಹೊಸಮನಿ, ಯಾದಗಿರಿ ದಲಿತ ಮುಖಂಡರಾದ ಮರೆಪ್ಪ ಚಟ್ಟೆರಕರ್, ಮಲ್ಲಿನಾಥ ಸುಂಗಲಕರ್, ಸಂಪತ್ ಚಿನ್ನಾಕಾರ, ವಸಂತ ಸುಂಗಲಕರ್, ಗುರು ಬಾಣತಿಹಾಳ, ಭೀಮರಾವ ಭೂತಾಳೆ, ಶಶಿಧರ ಬಾರಿಗಿಡ, ಶಂಕರಾನಂದ, ಶಿವು ಈಟೆ ಇದ್ದರು.