ಗುರುವಾರ, 26 ಫೆಬ್ರುವರಿ 2026
×
ADVERTISEMENT

ಶಹಾಪುರ: ಸಚಿವ ಶರಣಬಸಪ್ಪ ದರ್ಶನಾಪುರ ಮೇಲೆ ಬಜೆಟ್ ನಿರೀಕ್ಷೆಯ ಭಾರ

ಮೂಲ ಸೌಕರ್ಯ, ಶೈಕ್ಷಣಿಕ ಪ್ರಗತಿಗೆ ಶಹಾಪುರ ಕ್ಷೇತ್ರದ ಜನರ ಬೇಡಿಕೆ
Published : 26 ಫೆಬ್ರುವರಿ 2026, 7:00 IST
Last Updated : 26 ಫೆಬ್ರುವರಿ 2026, 7:00 IST
ADVERTISEMENT
ಫಾಲೋ ಮಾಡಿ
Comments
ಕೆರೆಗೆ ನೀರು ತುಂಬಿಸುವುದು. ಕಾಲುವೆ ಜಾಲದ ನೀರು ವಂಚಿತ ಜಮೀನುಗಳಿಗೆ ನೀರು ಹರಿಸುವ ಯೋಜನೆಗಾಗಿ ಬಜೆಟ್‌ನಲ್ಲಿ ಹೆಚ್ಚಿನ ಅನುದಾನಕ್ಕೆ ಬೇಡಿಕೆಯ ಆಗ್ರಹದ ಪಟ್ಟಿ ಸಲ್ಲಿಸಲಾಗಿದೆ
–ಶರಣಬಸಪ್ಪ ದರ್ಶನಾಪುರ, ಸಚಿವ
ರೈತರು ಕೂಲಿ ಕಾರ್ಮಿಕರಿಗಾಗಿ ದೊಡ್ಡ ಯೋಜನೆ ರೂಪಿಸಿಕೊಂಡು ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ಕಾಯ್ದಿರಿಸಬೇಕು ಮತ್ತು ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿ ನಿಯಂತ್ರಿಸಬೇಕು
–ಚೆನ್ನಪ್ಪ ಆನೇಗುಂದಿ, ಸಿಪಿಐ(ಎಂ) ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT