<p><strong>ಕಕ್ಕೇರಾ: </strong>ದುಡಿಯಲು ಛಲ ಇರಬೇಕು. ಮಾಡುವ ಕೆಲಸದಲ್ಲಿಶೃದ್ಧೆ ಇದ್ದರೆಯಶಸ್ಸು ನಮ್ಮನ್ನು ಹಿಂಬಾಲಿಸುತ್ತದೆ ಎನ್ನುವುದಕ್ಕೆ ತಿಂಥಣಿಯ ಗ್ರಂಥಾಲಯ ಮೇಲ್ವಿಚಾರಕ ಗಂಗಾಧರನಾಯಕ ಅವರೇ ಸಾಕ್ಷಿ.</p>.<p>ಚಿಕ್ಕಗ್ರಾಮದಲ್ಲಿ ಓದುಗರಿಗೆ ಉತ್ತಮ ಪುಸ್ತಕಗಳನ್ನು ಸಂಗ್ರಹಿಸಿ ಮಾದರಿಗ್ರಂಥಾಲಯವನ್ನಾಗಿಸಿಸಿಬ್ಬಂದಿ ಸೇವಾ ಪುರಸ್ಕಾರಪಡೆದಿದ್ದಾರೆ.ತಿಂಥಣಿಯಲ್ಲಿ ಇರುವ ಗ್ರಂಥಾಲಯದಲ್ಲಿ ಪುಸ್ತಕಗಳ ಸಂಗ್ರಹ, ಓದುಗರ ಸದಸ್ಯತ್ವ ಹೆಚ್ಚಿಸಿ ಗ್ರಂಥಾಲಯದ ಪ್ರಗತಿಗೆ ಶ್ರಮಿಸಿದ್ದಾರೆ. ಹೋರಾಟ, ಸಾಂಸ್ಕೃತಿಕ, ಸಮಾಜ ಸೇವೆ ಹೀಗೆಹತ್ತು ಹಲವು ಚಟುವಟಿಕೆಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡಿದ್ದಾರೆ.<br /><br />ನನ್ನ ಸೇವೆ ಗುರುತಿಸಿ ಚಾಮರಾಜನಗರದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ 'ಸಿಬ್ಬಂದಿ ಸೇವಾ ಪುರಸ್ಕಾರ ಪ್ರಶಸ್ತಿ' ನೀಡಿ ಗೌರವಿಸಿದ್ದು ಸೇವೆಗೆ ಸಿಕ್ಕ ಗೌರವವಾಗಿದೆ’ ಎನ್ನುತ್ತಾರೆ ಗಂಗಾಧರನಾಯಕ ಅವರು.<br /><br />ಗ್ರಂಥಾಲಯ ಸೇವೆ ಅಲ್ಲದೆ ಕರ್ನಾಟಕ ವನವಾಸಿ ಕಲ್ಯಾಣ ಸಂಸ್ಥೆಯಲ್ಲಿ ಸಕ್ರೀಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಸ್ಥೆಯಿಂದ ಮಕ್ಕಳಿಗೆ ವಿವಿಧ ಕ್ರೀಡಾ ತರಬೇತಿ, ಪ್ರೋತ್ಸಾಹ ಹಾಗೂ ಕ್ರೀಡಾ ಬೆಳವಣಿಗೆಗೆ ಸಹಕರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಕ್ಕೇರಾ: </strong>ದುಡಿಯಲು ಛಲ ಇರಬೇಕು. ಮಾಡುವ ಕೆಲಸದಲ್ಲಿಶೃದ್ಧೆ ಇದ್ದರೆಯಶಸ್ಸು ನಮ್ಮನ್ನು ಹಿಂಬಾಲಿಸುತ್ತದೆ ಎನ್ನುವುದಕ್ಕೆ ತಿಂಥಣಿಯ ಗ್ರಂಥಾಲಯ ಮೇಲ್ವಿಚಾರಕ ಗಂಗಾಧರನಾಯಕ ಅವರೇ ಸಾಕ್ಷಿ.</p>.<p>ಚಿಕ್ಕಗ್ರಾಮದಲ್ಲಿ ಓದುಗರಿಗೆ ಉತ್ತಮ ಪುಸ್ತಕಗಳನ್ನು ಸಂಗ್ರಹಿಸಿ ಮಾದರಿಗ್ರಂಥಾಲಯವನ್ನಾಗಿಸಿಸಿಬ್ಬಂದಿ ಸೇವಾ ಪುರಸ್ಕಾರಪಡೆದಿದ್ದಾರೆ.ತಿಂಥಣಿಯಲ್ಲಿ ಇರುವ ಗ್ರಂಥಾಲಯದಲ್ಲಿ ಪುಸ್ತಕಗಳ ಸಂಗ್ರಹ, ಓದುಗರ ಸದಸ್ಯತ್ವ ಹೆಚ್ಚಿಸಿ ಗ್ರಂಥಾಲಯದ ಪ್ರಗತಿಗೆ ಶ್ರಮಿಸಿದ್ದಾರೆ. ಹೋರಾಟ, ಸಾಂಸ್ಕೃತಿಕ, ಸಮಾಜ ಸೇವೆ ಹೀಗೆಹತ್ತು ಹಲವು ಚಟುವಟಿಕೆಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡಿದ್ದಾರೆ.<br /><br />ನನ್ನ ಸೇವೆ ಗುರುತಿಸಿ ಚಾಮರಾಜನಗರದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ 'ಸಿಬ್ಬಂದಿ ಸೇವಾ ಪುರಸ್ಕಾರ ಪ್ರಶಸ್ತಿ' ನೀಡಿ ಗೌರವಿಸಿದ್ದು ಸೇವೆಗೆ ಸಿಕ್ಕ ಗೌರವವಾಗಿದೆ’ ಎನ್ನುತ್ತಾರೆ ಗಂಗಾಧರನಾಯಕ ಅವರು.<br /><br />ಗ್ರಂಥಾಲಯ ಸೇವೆ ಅಲ್ಲದೆ ಕರ್ನಾಟಕ ವನವಾಸಿ ಕಲ್ಯಾಣ ಸಂಸ್ಥೆಯಲ್ಲಿ ಸಕ್ರೀಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಸ್ಥೆಯಿಂದ ಮಕ್ಕಳಿಗೆ ವಿವಿಧ ಕ್ರೀಡಾ ತರಬೇತಿ, ಪ್ರೋತ್ಸಾಹ ಹಾಗೂ ಕ್ರೀಡಾ ಬೆಳವಣಿಗೆಗೆ ಸಹಕರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>