ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಎಲ್ಲರಿಗೂ ಸಾಮಾನ್ಯ ಗಾಯಗಳಾಗಿವೆ. ಈ ಮಾರ್ಗದಲ್ಲಿ ಮೊದಲ ಬಾರಿಗೆ ಬಂದಿದ್ದ ಚಾಲಕನಿಗೆ ರಸ್ತೆಯ ತಿರುವಿನ ಕುರಿತು ಗೊತ್ತಿರಲಿಲ್ಲ. ಬಸ್ ವೇಗದಲ್ಲಿದ್ದ ಕಾರಣ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಾರಾಯಣಪೇಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.