ಪೀಠಾಧಿಪತಿ ಡಾ.ಗಂಗಾಧರ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿ ವರ್ಷ ನಾಗರ ಅಮಾವಾಸ್ಯೆಯ ಎರಡು ದಿನ ಮುಂಚೆ ಪ್ರಾರಂಭಿಸುತ್ತಿದ್ದ ಪರಂಪರಾ ಪಾದಯಾತ್ರೆ ನಿರಂತರ ಮೂರು ದಿನಗಳ ಕಾಲ ನಡೆಯುತ್ತಿತ್ತು. ಶ್ರೀಮಠದ ಭಕ್ತರು ಹೊರ ಹೋಗುವ ಸಂದರ್ಭದಲ್ಲಿ ಮಾಸ್ಕ್ ಧರಿಸಿಕೊಳ್ಳಬೇಕು, ಅಂತರ ಪಾಲಿಸಬೇಕು. ಕೊರೊನಾ ತಡೆಗಟ್ಟಲು ಎಲ್ಲರೂ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.