ಕಾಡಾ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ ಕಂದಕೂರ,ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ್ ಜೈನ್, ಕಿಸಾನ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಾಣಿಕರೆಡ್ಡಿ ಕುರಕುಂದ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಮಾನಸಗಲ್,ಮರೆಪ್ಪ ಬಿಳ್ಹಾರ, ಚಿದಾನಂದಪ್ಪ ಕಾಳಬೆಳಗುಂದಿ, ವೆಂಕಟರೆಡ್ಡಿ ಗುರುಸುಣಗಿ, ಮಹಿಪಾಲರೆಡ್ಡಿ ಪಾಟೀಲ ಹತ್ತಿಕುಣಿ ಇದ್ದರು.