ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರ ಸಭೆಯ ನಡಾವಳಿ ಓದಿದರು. ಸಿಪಿಐ ಎಸ್.ಎಂ.ನ್ಯಾಮಣ್ಣವರ, ಅಬಕಾರಿ ನಿರೀಕ್ಷಕ ಶ್ರೀರಾಮ ರಾಠೋಡ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ವಿಶ್ವನಾಥ, ಆಹಾರ ಇಲಾಖೆಯ ಶಾಂತಾಬಾಯಿ ಪಾಲಕಿ, ಕಾರ್ಮಿಕ ಇಲಾಖೆಯ ಲಕ್ಷ್ಮಣ ಪೂಜಾರ, ನಗರಸಭೆ ಮಾಜಿ ಸದಸ್ಯರಾದ ನಾರಾಯಣರಾವ ಚವ್ಹಾಣ, ಸಮಾಜದ ಮುಖಂಡರಾದ ಪರಶುರಾಮ ಶೇಗುರಕರ, ಜಿತೇಂದ್ರ ಬಿ.ನವಗ್ರೆ, ವೆಂಕಟೇಶ ಭೀಮನಹಳ್ಳಿ ಇದ್ದರು.