ಮುಖ್ಯಮಂತ್ರಿ ಆಗಮನಕ್ಕಾಗಿ ಯಾದಗಿರಿ, ಗುರುಮಠಕಲ್, ಚಂಡರಕಿಯಲ್ಲಿ ದಾರಿಯುದ್ದಕ್ಕೂ ಜೆಡಿಎಸ್ ಫ್ಲೆಕ್ಸ್, ಬಾವುಟ, ಬ್ಯಾನರ್ ಅಳವಡಿಸಲಾಗಿದೆ. ಆದರೆ, ಕಾಂಗ್ರೆಸ್ ಬಾವುಟ ಒಂದು ಕಾಣದಿರುವ ಬಗ್ಗೆ ಪ್ರಶ್ನಿಸಿದಾಗ, ಇಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಹೀಗಾಗಿ ಇಲ್ಲಿನ ಕಾರ್ಯಕರ್ತರು ಫ್ಲೆಕ್ಸ್ ಅಳವಡಿಸಿದ್ದಾರೆ ಎಂದು ಸಮುಜಾಯಿಸಿ ನೀಡಿದರು.