ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ವಿಶ್ವನಾಥ, ಯಾದಗಿರಿ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಮನೋಹರ ವಡಿಗೇರಿ, ಶಹಾಪುರ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ವೈದ್ಯ, ಸುರಪುರ ಶಿಕ್ಷಣ ಸಂಯೋಜಕ ಸುಭಾಷ್ ಕೊಂಡಗೂಳ, ಕರ್ನಾಟಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಮಕ್ಕಳ ಚಿತ್ರ ಸಂಸ್ಥೆಯ ವ್ಯವಸ್ಥಾಪಕ ಅವಿನಾಶ್, ಭಾಗ್ಯಲಕ್ಷ್ಮಿ ಚಿತ್ರಮಂದಿರದ ಗೋಪಾಲ್, ಶಹಾಪುರ ಭವಾನಿ ಚಿತ್ರಮಂದಿರದ ವ್ಯವಸ್ಥಾಪಕ ಮಲ್ಲಿಕಾರ್ಜುನ ಇದ್ದರು.