ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಪ್ರಭು ಚವಾಣ್, ಸಂಸದರಾದ ಉಮೇಶ ಜಾಧವ, ರಾಜಾ ಅಮರೇಶ ನಾಯಕ, ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬರಾವ್ ಚಿಂಚನಸೂರ, ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ, ರಾಜೂಗೌಡ, ಬಿ.ಜಿ.ಪಾಟೀಲ, ಮಾಜಿ ಶಾಸಕರಾದ ವೀರಬಸಂತರೆಡ್ಡಿ ಮುದ್ನಾಳ, ಡಾ.ಎ.ಬಿ.ಮಾಲಕರೆಡ್ಡಿ, ಗುರುಪಾಟೀಲ ಶಿರವಾಳ ಹಾಗೂ ಬೂತ್ಮಟ್ಟದಿಂದ ಸುಮಾರು15ರಿಂದ 20 ಸಾವಿರ ಜನ ಬರುವ ನಿರೀಕ್ಷೆಯಿದೆ ಎಂದು ತಿಳಿಸಿದರು.