ಜಿ.ಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಚಂಡ್ರಿಕಿ, ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಅಜಿತ್ ನಾಯಕ, ಡಿಡಿಪಿಐ ಶಾಂತಗೌಡ ಪಾಟೀಲ, ನಗರಸಭೆ ಪೌರಾಯುಕ್ತ ಬಕ್ಕಪ್ಪ, ಜಿಲ್ಲಾ ವಯಸ್ಕರ ಕಾರ್ಯಕ್ರಮ ಸಹಾಯಕ ಶ್ರೀಶೈಲ ಹೊಸ್ಮನಿ, ವಯಸ್ಕರ ಯಾದಗಿರಿ ತಾಲ್ಲೂಕು ಸಂಯೋಜಕ ವಿರೂಪಾಕ್ಷ ರೆಡ್ಡಿ ಹಾಗೂ ನಗರಸಭೆ ಪೌರಕಾರ್ಮಿಕರು ಇದ್ದರು.