ತೆರವು ಕಾರ್ಯಾಚರಣೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಪ್ರವೀಣಕುಮಾರ, ಜೆಇ ರೇಣುಕಮ್ಮ, ಪಿಎಸ್ಐ ಸುರೇಶ ಭಾವಿಮನಿ, ಪೊಲೀಸರಾದ ಸುಭಾಸಶ್ವಂದ್ರ, ವಿನಾಯಕ, ಬಸವರಾಜ, ಸೋಮನಾಥ, ಇಮಾಮಸಾಬ, ಪವಿತ್ರಾ, ರಾಘವೇಂದ್ರ, ಪುರಸಭೆ ಸಿಬ್ಬಂದಿಗಳಾದ ಜೆಟ್ಟೆಪ್ಪ ಬಾಚಾಳ, ಕೃಷ್ಣಾ ರಾಠೋಡ್, ನಿಂಗಪ್ಪ, ಮರೆಪ್ಪ ಸುರಪುರ್, ರಾಮಕೃಷ್ಣ, ಅಮರೇಶ ಬೋಯಿ, ಮೌನೇಶ ಗುರಿಕಾರ, ಭೀಮಣ್ಣ ದೊರೆ, ಕಮಲಾಕ್ಷಿ ಕಾತರಕಿ, ಸೋಮುನಾಯ್ಕ್ ಇದ್ದರು.