ಸಾರ್ವಜನಿಕರಿಗೆ ಪ್ರವಾಹ ಮುನ್ನೆಚ್ಚರಿಕೆ ನೀಡಲು ವಿಪತ್ತು ನಿರ್ವಹಣಾ ಸಹಾಯವಾಣಿ ಕೇಂದ್ರ ಸ್ಥಾಪಿಸಿದ್ದೇವೆ. ಜಿಲ್ಲೆಯಾದ್ಯಂತ 36 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಸಿದ್ಧತೆಯಲ್ಲಿ ಇಟ್ಟುಕೊಳ್ಳಲಾಗಿದೆ. ಆಹಾರ ಪದಾರ್ಥ, ಔಷಧಿ, ರಕ್ಷಣಾ ಸಾಮಗ್ರಿಗಳ ಸಂಗ್ರಹಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.