ಬುಧವಾರ, 14 ಜನವರಿ 2026
×
ADVERTISEMENT
ADVERTISEMENT

ವಾತಾವರಣದಲ್ಲಿ ಹೆಚ್ಚಿದ ಶೀತಗಾಳಿ: ಬೆಳಿಗ್ಗೆ ಹತ್ತಾದರೂ ಕಾಣದ ಬಿಸಿಲು

Published : 14 ಜನವರಿ 2026, 6:11 IST
Last Updated : 14 ಜನವರಿ 2026, 6:11 IST
ಫಾಲೋ ಮಾಡಿ
Comments
ಗುರುಮಠಕಲ್‌ ತಾಲ್ಲೂಕಿನ ಎಲ್ಹೇರಿ ಗ್ರಾಮದ ಹೊರವಲಯದ ಜೋಳದ ಬೆಳೆ
ಗುರುಮಠಕಲ್‌ ತಾಲ್ಲೂಕಿನ ಎಲ್ಹೇರಿ ಗ್ರಾಮದ ಹೊರವಲಯದ ಜೋಳದ ಬೆಳೆ
ಚಳಿಯಲ್ಲಿ ಅನವಶ್ಯ ತಿರುಗುವುದು ತಪ್ಪಿಸಿ ಬಿಸಿ-ಶುಚಿಯಾದ ಆಹಾರ ಸೇವಿಸಿ. ದೇಹ ಬಿಸಿಯಾಗಿರುವಂತ ಧಿರಿಸನ್ನು ಧರಿಸಬೇಕು. ಆರೋಗ್ಯದ ಕುರಿತು ಕಾಳಜಿ ಅಗತ್ಯ. ಅನಾರೋಗ್ಯ ಲಕ್ಷಣ ಕಂಡರೆ ತಕ್ಷಣ ವೈದ್ಯರ ಸಲಹೆ ಆರೈಕೆ ಪಡೆಯಿರಿ
ಡಾ.ಮಹೇಶ ಸಜ್ಜನ ಸಿಎಚ್‌ಸಿ ಗುರುಮಠಕಲ್‌ ವೈದ್ಯಾಧಿಕಾರಿ
ಹಲವು ವರ್ಷಗಳಿಂದ ಇಷ್ಟೊಂದು ಚಳಿಯನ್ನು ಕಂಡಿಲ್ಲ. ತಂಗಾಳಿಯಿಂದಾಗಿ ಬಿಸಿಲಲ್ಲಿ ಕೂತರೂ ಚಳಿಯಾಗುತ್ತೆ
ಅಂಜಪ್ಪ ಹಿರಿಯ ನಾಗರಿಕರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT