ಆರ್ಟಿಪಿಎಸ್ ಚಾಲನೆ ಮತ್ತು ನಿರ್ವಹಣೆ ವಿಭಾಗದ ಮುಖ್ಯ ಎಂಜಿನಿಯರ್ ಜಿ.ಹನುಮಂತಪ್ಪ, ಕಲ್ಲಿದ್ದಲು ವಿಭಾಗದ ಮುಖ್ಯ ಎಂಜಿನಿಯರ್ ಎನ್.ಕೆ.ಪ್ರಭಾಕರ, ವೈಟಿಪಿಎಸ್ ಮುಖ್ಯ ಎಂಜಿನಿಯರ್ ಜಿ.ಸಿ.ಮಹೇಂದ್ರ, ಮಹಿಳಾ ನೌಕರರ ಸಂಘದ ಅಧ್ಯಕ್ಷ ಗೀತಾ ಪ್ರಭುಶಂಕರ, ಉಪಾಧ್ಯಕ್ಷೆ ಪುತಲಿಬಾಯಿ ಕಬಾಡೆ, ಕಾರ್ಯದರ್ಶಿ ಗಾಯಿತ್ರಿ, ಆರ್ಟಿಪಿಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಂಕರ ಯಾದವಾಡ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.