ಅಜಲಾಪುರ ಗ್ರಾ.ಪಂ.ಮಾಜಿ ಅಧ್ಯಕ್ಷ ಶರಣಬಸವ ಬಿ.ಸ್ವಾಮಿ ಬದ್ದೆಪಲ್ಲಿ, ಬಸವರಾಜಯ್ಯಸ್ವಾಮಿ ಬದ್ದೇಪಲ್ಲಿ, ತಾ.ಪಂ.ಮಾಜಿ ಸದಸ್ಯ ಚಂದಪ್ಪ ಕಾವಲಿ, ಸೈದಾಪುರ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಶರಣಪ್ಪಗೌಡ ಬಾಲಛೇಡ್, ಸುರೇಶ ಆನಂಪಲ್ಲಿ, ರಮೇಶ ಭೀಮನಹಳ್ಳಿ, ಬಸವರಾಜ ಹಿರೇನೂರು, ಸಿದ್ದಲಿಂಗರೆಡ್ಡಿ ಭೀಮನಹಳ್ಳಿ, ಚಂದ್ರಶೇಖರ ಕಾವಲಿ, ಗ್ರಾ.ಪಂ.ಮಾಜಿ ಸದಸ್ಯ ಮೈಹಿಮೂದು, ಬಾಲುಗೌಡ ಕಲಾಲ, ಮರೆಪ್ಪ, ರಾಮಚಾರಿ, ಬಾಲಕೃಷ್ಣ ಇದ್ದರು.