ಗುರುಮಠಕಲ್ ಪಟ್ಟಣದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಮಾತನಾಡಿದರು
ಕಳೆದ ಚುನಾವಣೆಯಲ್ಲಿ ನಾನು ಶಾಸಕನಾಗಿದ್ದರೆ ಸಿಂಗಾಪುರ ಮಾದರಿಯಲ್ಲಿ ಕ್ಷೇತ್ರ ಅಭಿವೃದ್ಧಿ ಮಾಡುತ್ತಿದ್ದೆ. ಅಲ್ಪ ಮತದಿಂದ ಚುನಾವಣೆಯಲ್ಲಿ ಸೋತಿದ್ದೇನೆ. ಆದರೆ ಸಾಯುವವರೆಗೂ ನಿಮ್ಮ ಸೇವೆ ಮಾಡುತ್ತೇನೆ.
ಬಾಬುರಾವ ಚಿಂಚನಸೂರ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ
ಯಾವುದೇ ಪಕ್ಷದಲ್ಲಿನ ಕೋಲಿ ಸಮಾಜದ ಮುಖಂಡರಿಗೆ ಅಪಮಾನ ಅನ್ಯಾಯವಾದರೆ ಜಿಲ್ಲೆಯ ಕೋಲಿ ಸಮಾಜದವರು ಪಕ್ಷಾತೀತವಾಗಿ ಅವರ ಬೆಂಬಲಕ್ಕೆ ನಿಲ್ಲುತ್ತೇವೆ.