ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಯಾದಗಿರಿ | ಕಾಂಗ್ರೆಸ್‌ ಕಾರ್ಯಕರ್ತರಿಂದ ಶಾಸಕರ ವಿರುದ್ಧ ಪ್ರತಿಭಟನೆ

Published : 16 ಸೆಪ್ಟೆಂಬರ್ 2025, 5:35 IST
Last Updated : 16 ಸೆಪ್ಟೆಂಬರ್ 2025, 5:35 IST
ಫಾಲೋ ಮಾಡಿ
Comments
ಗುರುಮಠಕಲ್‌ ಪಟ್ಟಣದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಮಾತನಾಡಿದರು
ಗುರುಮಠಕಲ್‌ ಪಟ್ಟಣದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಮಾತನಾಡಿದರು
ಕಳೆದ ಚುನಾವಣೆಯಲ್ಲಿ ನಾನು ಶಾಸಕನಾಗಿದ್ದರೆ ಸಿಂಗಾಪುರ ಮಾದರಿಯಲ್ಲಿ ಕ್ಷೇತ್ರ ಅಭಿವೃದ್ಧಿ ಮಾಡುತ್ತಿದ್ದೆ. ಅಲ್ಪ ಮತದಿಂದ ಚುನಾವಣೆಯಲ್ಲಿ ಸೋತಿದ್ದೇನೆ. ಆದರೆ ಸಾಯುವವರೆಗೂ ನಿಮ್ಮ ಸೇವೆ ಮಾಡುತ್ತೇನೆ.
ಬಾಬುರಾವ ಚಿಂಚನಸೂರ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ
ಯಾವುದೇ ಪಕ್ಷದಲ್ಲಿನ ಕೋಲಿ ಸಮಾಜದ ಮುಖಂಡರಿಗೆ ಅಪಮಾನ ಅನ್ಯಾಯವಾದರೆ ಜಿಲ್ಲೆಯ ಕೋಲಿ ಸಮಾಜದವರು ಪಕ್ಷಾತೀತವಾಗಿ ಅವರ ಬೆಂಬಲಕ್ಕೆ ನಿಲ್ಲುತ್ತೇವೆ.
ಮಲ್ಲಿಕಾರ್ಜುನ ಘೋಸಿ ಜಿಲ್ಲಾ ಕೋಲಿ ಸಮಾಜದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT