ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಮರಿಗೌಡ ಹುಲಕಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ ನಾಯಕ, ಕಲಬುರ್ಗಿ ಕಾಡಾ ಮಾಜಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ಕಂದಕೂರ, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ಗೂಳಿ, ಕೆಪಿಸಿಸಿ ವೀಕ್ಷಕ ರಾಘವೇಂದ್ರ ಮಾನಸಗಲ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಮಸ್ಕನಹಳ್ಳಿ, ಸುರೇಶ ಜೈನ್, ಮಲ್ಲಣ್ಣ ದಾಸಕನಕೇರಿ, ಭಾಸ್ಕರ ರಾಮಸಮುದ್ರ, ದೇವಿಂದ್ರ ಹಳಿಗೇರ ಸೇರಿದಂತೆ ಮೈಲಾಪುರ, ಅರಕೇರಾ (ಕೆ), ಹಳಿಗೇರ, ಹೊಸಳ್ಳಿ ಗ್ರಾಮಸ್ಥರು ಇದ್ದರು.