‘ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ವೈದ್ಯಕೀಯ ಕಾಲೇಜು ಘೋಷಿಸಲಾಗಿತ್ತು. ಆದರೆ, ಅದನ್ನು ಅನುಷ್ಠಾನಕ್ಕೆ ತರುವಲ್ಲಿ ಕಾಳಜಿ ತೋರದ ಕಾರಣ ಈವರೆಗೆ ನೆನೆಗುದಿಗೆ ಬಿದ್ದಿದೆ. ಹೀಗಾಗಿ ಅದನ್ನು ಜಾರಿಗೆ ತರಲು ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದರೂ ಪ್ರಯೋಜನವಾಗಲಿಲ್ಲ. ಈಗ ಆರ್ಥಿಕ ಕೊರತೆ ಇದೆ. ಮುಂದಿನ ಬಾರಿ ನೋಡೋಣ ಎಂದಿದ್ದರೆ ಒಪ್ಪಿಕೊಳ್ಳಬಹುದಿತ್ತು. ಆದರೆ, ಈ ಭಾಗದವರಿಗೆ ಉಪಯುಕ್ತ ಇಲ್ಲ ಎನ್ನುವುದು ಸರಿಯಲ್ಲ. ಕಾಲೇಜು ಪ್ರಾರಂಭಕ್ಕೆ ಶೀಘ್ರ ಹಣ ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿದರು.