ಯಾದಗಿರಿ: ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದುವರಮಹಾಲಕ್ಷ್ಮಿ ಪೂಜೆಗೆ ಕರಿನೆರಳು ಬಿದ್ದಿದೆ. ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಬಂದಿದೆ.ರೈತಾಪಿ ವರ್ಗ ವಿವಿಧ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದು, ಗುರುವಾರ ನಗರದ ಗಾಂಧಿ ವೃತ್ತದ ಮಾರುಕಟ್ಟೆಯಲ್ಲಿ ಜನ ಜಂಗುಳಿ ಕಂಡು ಬರಲಿಲ್ಲ.