<p><strong>ಯಾದಗಿರಿ: </strong>ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್–19 ಪ್ರಕರಣಗಳು ಪತ್ತೆಯಾಗಿಲ್ಲ. ಇದರಿಂದ ನೆಮ್ಮದಿಯ ನಿಟ್ಟಿಸಿರು ಬಿಡುವಂತೆ ಆಗಿದೆ.</p>.<p>ಜಿಲ್ಲೆಯಲ್ಲಿ ಕೋವಿಡ್-19 ದೃಢಪಟ್ಟ 735 ವ್ಯಕ್ತಿಗಳ ಪೈಕಿ ಶುಕ್ರವಾರ ಮತ್ತೆ 36 ಜನ ಗುಣಮುಖರಾಗಿದ್ದು, ಜೂನ್ 12ರವರೆಗೆ 254 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಉಳಿದ 480 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳ ಪೈಕಿ ಶುಕ್ರವಾರ 172 ನೆಗೆಟಿವ್ ವರದಿ ಸೇರಿ ಈವರೆಗೆ 18,122 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 223 ಮಾದರಿಗಳು ಸೇರಿದಂತೆ 858 ಮಾದರಿಗಳ ವರದಿ ಬರಬೇಕಿದೆ.</p>.<p>ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1,160 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2,557 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 40 ಕಂಟೇನ್ಮೆಂಟ್ ಝೋನ್ಗಳನ್ನು ರಚಿಸಲಾಗಿದೆ.</p>.<p>ಹೊಸ ಜಿಲ್ಲಾಸ್ಪತ್ರೆ, ಶಹಾಪುರ, ಸುರಪುರ, ಏಕಲವ್ಯ ಕೊರೊನಾ ಕೇರ್ ಸೆಂಟರ್ನಲ್ಲಿ 465 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 21 ಇನ್ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್ಗಳಲ್ಲಿ 1,333 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್–19 ಪ್ರಕರಣಗಳು ಪತ್ತೆಯಾಗಿಲ್ಲ. ಇದರಿಂದ ನೆಮ್ಮದಿಯ ನಿಟ್ಟಿಸಿರು ಬಿಡುವಂತೆ ಆಗಿದೆ.</p>.<p>ಜಿಲ್ಲೆಯಲ್ಲಿ ಕೋವಿಡ್-19 ದೃಢಪಟ್ಟ 735 ವ್ಯಕ್ತಿಗಳ ಪೈಕಿ ಶುಕ್ರವಾರ ಮತ್ತೆ 36 ಜನ ಗುಣಮುಖರಾಗಿದ್ದು, ಜೂನ್ 12ರವರೆಗೆ 254 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಉಳಿದ 480 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳ ಪೈಕಿ ಶುಕ್ರವಾರ 172 ನೆಗೆಟಿವ್ ವರದಿ ಸೇರಿ ಈವರೆಗೆ 18,122 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 223 ಮಾದರಿಗಳು ಸೇರಿದಂತೆ 858 ಮಾದರಿಗಳ ವರದಿ ಬರಬೇಕಿದೆ.</p>.<p>ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1,160 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2,557 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 40 ಕಂಟೇನ್ಮೆಂಟ್ ಝೋನ್ಗಳನ್ನು ರಚಿಸಲಾಗಿದೆ.</p>.<p>ಹೊಸ ಜಿಲ್ಲಾಸ್ಪತ್ರೆ, ಶಹಾಪುರ, ಸುರಪುರ, ಏಕಲವ್ಯ ಕೊರೊನಾ ಕೇರ್ ಸೆಂಟರ್ನಲ್ಲಿ 465 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 21 ಇನ್ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್ಗಳಲ್ಲಿ 1,333 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>