ರೈತರ ಆತ್ಮಹತ್ಯೆಯ ಪ್ರಕರಣಗಳನ್ನು ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಪರಿಗಣಿಸಬೇಕು. ನಿಯಮಗಳ ಬದಲಾವಣೆಯ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಛಲವಾದಿ ನಾರಾಯಣಸ್ವಾಮಿ
ಹಳೇ ವೈರ್ ವಿದ್ಯುತ್ ಕಂಬಗಳ ಬದಲಾವಣೆಗೆ ಜೆಸ್ಕಾಂ ಅಧಿಕಾರಿಗಳಿಗೆ ಪತ್ರಗಳನ್ನು ಬರೆದರೂ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ಇನ್ನು ಮುಂದೆ ಹೀಗೆ ಆಗಬಾರದುರಾಜಾ ವೇಣುಗೋಪಾಲ್ ನಾಯಕ ಶಾಸಕ
ಸಭೆಯಲ್ಲಿ ಸಚಿವರು ಶಾಸಕರು ಸೂಚಿಸಿರುವ ನಡಾವಳಿಗಳು ಕಟ್ಟು ನಿಟ್ಟಾಗಿ ಜಾರಿಗೆ ತಂದು ಜನರಿಗೆ ಉತ್ತಮ ಆಡಳಿತ ನೀಡಲಾಗುವುದು. ಅನುಪಾಲನ ವರದಿಯನ್ನು ತರಿಸಿಕೊಳ್ಳಲಾಗುವುದುಹರ್ಷಲ್ ಭೋಯರ್ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.