ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,‘ರೈತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹೋಬಳಿ ಮಟ್ಟದಲ್ಲಿ ಆಂದೋಲನದ ರೂಪದಲ್ಲಿ ಬರ ಪರಿಹಾರ ಕಾರ್ಯ ನಡೆಸುತ್ತಿದ್ದಾ. ಈ ಕಾರ್ಯದಲ್ಲಿ ಮೇವು ಸಂರಕ್ಷಣೆ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ಬೆಳೆ ಸಮೀಕ್ಷೆ, ಬೆಳೆ ಹಾನಿ, ಪರ್ಯಾಯ ಬೆಳೆ ಪದ್ಧತಿಗಳು, ಅಚ್ಚುಕಟ್ಟು ಪ್ರದೇಶದಲ್ಲಿ ನಿಷೇಧಿತ ಭತ್ತ ಬೆಳೆ, ರೈತರ ಸಾಲಮನ್ನಾ ಕುರಿತು ಅರಿವು ಮೂಡಿಸಲಾಗಿದೆ’ ಎಂದು ವಿವರಿಸಿದರು.