<p><strong>ವಡಗೇರಾ:</strong>ಮಣ್ಣಿನ ಕ್ವಾರಿಯಲ್ಲಿನ ನೀರಿನಲ್ಲಿ ಎತ್ತು ಮೈತೊಳೆಯಲು ಹೋಗಿ ಯುವಕ ಮೃತಪಟ್ಟ ಘಟನೆ ತಾಲ್ಲೂಕಿನ ಹುಲ್ಕಲ್ ಜೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.</p>.<p>ಗ್ರಾಮದ ಶಂಬುಲಿಂಗಪ್ಪ ನಾಟೇಕಾರ್ ಅವರ ಪುತ್ರ ಮಲ್ಲಪ್ಪ (22) ಮೃತರು.</p>.<p>ಬೆಳಿಗ್ಗೆ 10ಗಂಟೆ ಸುಮಾರಿಗೆ ಎತ್ತುಗಳ ಮೈತೊಳೆಯಲು ಹೋದಾಗ ಎತ್ತು ಕೆಸರಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಎತ್ತನ್ನು ರಕ್ಷಿಸಲು ಮುಂದಾದಾಗ ಈಜು ಬಾರದೆ ಮಲ್ಲಪ್ಪ<br />ಮೃತಪಟ್ಟಿದ್ದಾರೆ.</p>.<p>ಅಗ್ನಿಶಾಮಕ ಸಿಬ್ಬಂದಿ ಮತ್ತು ಈಜು ಪರಿಣತರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong>ಮಣ್ಣಿನ ಕ್ವಾರಿಯಲ್ಲಿನ ನೀರಿನಲ್ಲಿ ಎತ್ತು ಮೈತೊಳೆಯಲು ಹೋಗಿ ಯುವಕ ಮೃತಪಟ್ಟ ಘಟನೆ ತಾಲ್ಲೂಕಿನ ಹುಲ್ಕಲ್ ಜೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.</p>.<p>ಗ್ರಾಮದ ಶಂಬುಲಿಂಗಪ್ಪ ನಾಟೇಕಾರ್ ಅವರ ಪುತ್ರ ಮಲ್ಲಪ್ಪ (22) ಮೃತರು.</p>.<p>ಬೆಳಿಗ್ಗೆ 10ಗಂಟೆ ಸುಮಾರಿಗೆ ಎತ್ತುಗಳ ಮೈತೊಳೆಯಲು ಹೋದಾಗ ಎತ್ತು ಕೆಸರಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಎತ್ತನ್ನು ರಕ್ಷಿಸಲು ಮುಂದಾದಾಗ ಈಜು ಬಾರದೆ ಮಲ್ಲಪ್ಪ<br />ಮೃತಪಟ್ಟಿದ್ದಾರೆ.</p>.<p>ಅಗ್ನಿಶಾಮಕ ಸಿಬ್ಬಂದಿ ಮತ್ತು ಈಜು ಪರಿಣತರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>