ಉಪವಿಭಾಗಾಧಿಕಾರಿಶಂಕರಗೌಡ ಸೋಮನಾಳ ಅವರು ಸಭೆಯ ನಡಾವಳಿಗಳನ್ನು ಓದಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಿಲ್ಲಾ ಪಂಚಾಯಿತಿಯ ಅಧಿಕಾರಿ ಗುರುನಾಥ ಎನ್.ಗೌಡಪ್ಪನವರ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ, ಪ್ರಭಾರಿ ನಗರಸಭೆ ಪೌರಾಯುಕ್ತ ಬಕ್ಕಪ್ಪ, ತಹಶೀಲ್ದಾರ್ ಸೋಫಿಯಾ ಸುಲ್ತಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ಭಾವೈಕ್ಯತಾ ಸಮಿತಿಯ ಬಾಬು ದೋಖಾ, ಸಿದ್ದಾರಡ್ಡಿ ಬಲ್ಕಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.