ಈ ಸಂದರ್ಭದಲ್ಲಿ ಸೇಡಂ ಮಾಜಿ ಶಾಸಕ ರಾಜಕುಮಾರ ಪಾಟೀಲ ಪತ್ನಿ ಸಂತೋಷಿರಾಣಿ, ವಡಗೇರಾ ತಹಶೀಲ್ದಾರ್ ಶ್ರೀನಿವಾಸ್ ಚಾಪಲ್, ತಾಲ್ಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಸಂಗ್ವಾರ, ಶಹಾಪುರ ಕೃಷಿ ಮಾರುಕಟ್ಟೆ ತಾಲ್ಲೂಕು ಅಧ್ಯಕ್ಷ ಅಯ್ಯಣ್ಣ ಹಾಲಗೇರಾ, ವೀರಭದ್ರಯ್ಯ ಸ್ವಾಮಿ ದೇವಸೂಗೂರ, ಕಾಂಗ್ರೆಸ್ ಹಿರಿಯ ಮುಖಂಡ ಶರಣಪ್ಪಗೌಡ ಕಾರಡ್ಡಿ ಮಲ್ಹಾರ, ಸಿದ್ದರಾಮಪ್ಪಗೌಡ ಬೆಳಗುಂದಿ, ಚಂದ್ರಶೇಖರಗೌಡ ಗೋನಾಲ, ರವಿಪಾಟೀಲ ಮನಗೂಳಿ, ವಿಶ್ವನಾಥ್ ರೆಡ್ಡಿ ಗೌಡ ಬಿಳ್ಹಾರ, ಶ್ರೀನಿವಾಸ ರೆಡ್ಡಿಗೌಡ ಚೆನ್ನೂರು, ಮರಿಲಿಂಗಪ್ಪ ಸಾಹುಕಾರ ಕುಮನೂರು, ಮೋಹನ್ ರಾವ್ ಹಾಗೂ ವಿವಿಧ ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು ಜನಪ್ರತಿನಿಧಿಗಳು, ಮಾಜಿ ಹಾಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸುತ್ತಲಿನ ಗ್ರಾಮದ ಭಕ್ತರು, ಮಹಿಳೆಯರು ಮಠದ ಸಮಿತಿ ಸದಸ್ಯರು ಭಾಗವಹಿಸಿದ್ದರು.