ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಶಹಾಪುರ ತಹಶೀಲ್ದಾರ್ ಮಧುರಾಜ್, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ವಡಗೇರಾ ತಹಶೀಲ್ದಾರ್ ಸುರೇಶ್ ಅಂಕಲಗಿ, ಗುರುಮಠಕಲ್ ತಹಶೀಲ್ದಾರ್ ಶರಣಬಸವ, ಹುಣಸಗಿ ತಹಶೀಲ್ದಾರ್ ಅಶೋಕ ಸುರಪುರಕರ್ ಹಾಗೂ ಇನ್ನಿತರ ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.