ಗುರುವಾರ, 21 ಆಗಸ್ಟ್ 2025
×
ADVERTISEMENT
ADVERTISEMENT

ವಡಗೇರಾ | ಉನ್ನತ ಶಿಕ್ಷಣದಿಂದ ಬಡ ವಿದ್ಯಾರ್ಥಿಗಳು ದೂರ: ಪಿಯು ಕಾಲೇಜಿಗೆ ಕಾತರ

ವಾಟ್ಕರ್ ನಾಮದೇವ
Published : 8 ಮೇ 2025, 5:29 IST
Last Updated : 8 ಮೇ 2025, 5:29 IST
ಫಾಲೋ ಮಾಡಿ
Comments
ಪಟ್ಟಣದಲ್ಲಿ ಪಿಯು ಕಾಲೇಜು ಇಲ್ಲದಿರುವುದರಿಂದ ಬಹಳಷ್ಟು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಈ ವರ್ಷ ಪಿಯು ಕಾಲೇಜು ಆರಂಭಿಸಲು ಕ್ರಮಗಳನ್ನು ಕೈಗೊಳ್ಳಬೇಕು
-ಸಿದ್ದಣ್ಣಗೌಡ ಕಾಡಂನೋರ ಜಿ.ಪಂ ಮಾಜಿ ಸದಸ್ಯ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಾಸಾಗಿದ್ದೇನೆ ಪಟ್ಟಣದಲ್ಲಿ ಪಿಯು ಕಾಲೇಜು ಇಲ್ಲದಿರುವದರಿಂದ ಮುಂದೇನು ಎಂಬ ಚಿಂತೆ ಕಾಡುತ್ತಿದೆ
-ಪ್ರಜ್ವಲ್ ಸಾಬರಡ್ಡಿ ವಿದ್ಯಾರ್ಥಿ
ಈ ಶೈಕ್ಷಣಿಕ ವರ್ಷದಲ್ಲಿ ಖಂಡಿತವಾಗಿ ವಡಗೇರಾ ಹಾಗೂ ದೋರನಹಳ್ಳಿಯಲ್ಲಿ ಪಿಯು ಕಾಲೇಜು ಆರಂಭಿಸಲಾಗುವದು. ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ ಎರಡು ಕಡೆ ತಲಾ ₹3 ಕೋಟಿ ಅನುದಾನ ಕೊಡುತ್ತೇನೆ
-ಚನ್ನಾರಡ್ಡಿ ಪಾಟೀಲ ತುನ್ನೂರ ಯಾದಗಿರಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT