ಈ ಸಂದರ್ಭದಲ್ಲಿ ಶಹಾಪುರ ತಾಲ್ಲೂಕುಅಧ್ಯಕ್ಷ ಲಕ್ಷ್ಮಣ ಯಾದವ, ಮಾಳಪ್ಪ ಯಾದವ, ನರಸಿಂಹ ಯಾದವ ಬದ್ದೇಪಲ್ಲಿ, ಅಂಬ್ರೇಶ ಯಾದವ, ನರಸಿಂಹ ಚಂಡ್ರಿಕಿ, ಗುರುಬದ್ದೇಪಲ್ಲಿ, ಸಾಯಬಣ್ಣ ಪುರ್ಲೆ, ಸುರೇಶ ಯಾದವ ಪೇಠ ಅಮ್ಮಾಪುರ, ಭೀಮಣ್ಣ ಮುಡಬೂಳ, ವೆಂಕಟೇಶ ಯಾದವ ಬದ್ದೇಪಲ್ಲಿ, ನಿಂಗಪ್ಪ ಕಟ್ಟಿಮನಿ, ಸತೀಶ ಯಾದವ ಪ್ರಮುಖರು ಇದ್ದರು.