ಕರ್ನಾಟಕ ಮಾದಿಗರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವುಕುಮಾರ ದೊಡ್ಮನಿ ಹಾಗೂ ಸಮುದಾಯದ ಹಿರಿಯ ಮುಖಂಡರಾದ ಹಣಮಂತ ಕೃಷ್ಣಪ್ಪ ಮಾದಾರ, ಉಪನ್ಯಾಸಕ ಪಂಡಿತ ನಿಂಬೂರ, ವಸಂತ ಸುರಪುರಕರ್, ನಂದಕುಮಾರ ಬಾಂಬೆ.ಭೀಮಾಶಂಕರ ಬಿಲ್ಲಾವ್.ರಾಜಕುಮಾರ ಬಾಸಿಗಿ, ಪ್ರೇಮಾ ಕಲಕೇರಿ,ಸುನೀಲ ಸಲಗರ.ಶಿವಲಿಂಗಪ್ಪ, ಶಾಂತಪ್ಪ ಗುತ್ತೆದಾರ, ಬಸವರಾಜ ನಾಯ್ಕಲ್, ರುದ್ರಪ್ಪ ಹುಲಿಮನಿ, ವಾಸುದೇವ ಕಟ್ಟಿಮನಿ ಮಲ್ಲಿಕಾರರ್ಜುನ ಗುತ್ತೆದಾರ, ಸುನೀಲ ಹಳಿಸಗರ ಇದ್ದರು.