ಯಾದಗಿರಿ: ‘ಸ್ಪರ್ಧಾತ್ಮಕ ಯುಗದಲ್ಲಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ದೈನಂದಿನ ಪಠ್ಯಪುಸ್ತಕಗಳ ಬೋಧನೆ ಜೊತೆಗೆ ಶಿಸ್ತು, ಸಮಯ ಪ್ರಜ್ಞೆ, ಸಂಗೀತ, ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಯೋಗದತ್ತ ಆಸಕ್ತಿ ಮೂಡಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನವಣೆ ಹೇಳಿದರು.