<p><strong>ಯಾದಗಿರಿ:</strong> ಸಿಡಿಲಿಗೆ ಬಲಿಯಾದ ಜಾನುವಾರುಗಳ ಮಾಲೀಕರಿಗೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಪರಿಹಾರದ ಚೆಕ್ ವಿತರಿಸಿದರು.</p>.<p>ನಗರದ ತಮ್ಮ ಕಚೇರಿಯಲ್ಲಿ ಜಾನುವಾರಗಳ ಮಾಲೀಕರಿಗೆ ಪರಿಹಾರ ವಿತರಿಸಿ ಮಾತನಾಡಿದ ಅವರು, ಪ್ರಕೃತಿ ವಿಕೋಪಗಳಿಂದ ರೈತರಿಗೆ ತೊಂದರೆಯಾಗಿದ್ದು, ಅದನ್ನು ಗಮನಿಸಿದ ಸರ್ಕಾರದಿಂದ ಪರಿಹಾರ ಒದಗಿಸಲಾಗಿದೆ.</p>.<p> ರೈತರು ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಜಾಗೃತಿಯಿಂದರಬೇಕು ಎಂದು ಸಲಹೆ ನೀಡಿದರು.<br> ಇದೇ ಸಂದರ್ಭದಲ್ಲಿ ಮಾಧ್ವಾರ ಗ್ರಾಮದ ಶಿವರಾಜ, ಸಾಯಿಬಣ್ಣ, ಬದ್ದೇಪಲ್ಲಿಯ ಉಮ್ಲಾನಾಯಕ, ಈಡ್ಲೂರ ಗ್ರಾಮದ ನರಸಿಂಗಪ್ಪ ಎಂಬ ರೈತರುಗಳಿಗೆ ಪರಿಹಾರ ಚೆಕ್ ವಿತರಿಸಲಾಯಿತು.</p>.<p>ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಘಕಟದ ಅಧ್ಯಕ್ಷ ಸುಭಾಷಚಂದ್ರ ಕಟಕಟಿ, ಶಾಂತಗೌಡ ಬಿರಾದಾರ್ ತಹಶೀಲ್ದಾರ್, ಸಾಯಪ್ಪ ಮಾಧ್ವಾರ, ತಾಯಪ್ಪ ಬದ್ದೇಪಲ್ಲಿ, ನರಸಪ್ಪ ಕವಡೆ, ಮಲ್ಲಿಕಾರ್ಜುನ ಅರುಣಿ, ಶ್ರೀಕಾಂತ ಬಡ್ಡೆಪಲ್ಲಿ, ತಮ್ಮಾರೆಡ್ಡಿ ಇಡ್ಲುರ್, ಶರಣರೆಡ್ಡಿ ಯಡಳ್ಳಿ, ಜಗದೀಶ್ ಕಲಾಲ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಸಿಡಿಲಿಗೆ ಬಲಿಯಾದ ಜಾನುವಾರುಗಳ ಮಾಲೀಕರಿಗೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಪರಿಹಾರದ ಚೆಕ್ ವಿತರಿಸಿದರು.</p>.<p>ನಗರದ ತಮ್ಮ ಕಚೇರಿಯಲ್ಲಿ ಜಾನುವಾರಗಳ ಮಾಲೀಕರಿಗೆ ಪರಿಹಾರ ವಿತರಿಸಿ ಮಾತನಾಡಿದ ಅವರು, ಪ್ರಕೃತಿ ವಿಕೋಪಗಳಿಂದ ರೈತರಿಗೆ ತೊಂದರೆಯಾಗಿದ್ದು, ಅದನ್ನು ಗಮನಿಸಿದ ಸರ್ಕಾರದಿಂದ ಪರಿಹಾರ ಒದಗಿಸಲಾಗಿದೆ.</p>.<p> ರೈತರು ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಜಾಗೃತಿಯಿಂದರಬೇಕು ಎಂದು ಸಲಹೆ ನೀಡಿದರು.<br> ಇದೇ ಸಂದರ್ಭದಲ್ಲಿ ಮಾಧ್ವಾರ ಗ್ರಾಮದ ಶಿವರಾಜ, ಸಾಯಿಬಣ್ಣ, ಬದ್ದೇಪಲ್ಲಿಯ ಉಮ್ಲಾನಾಯಕ, ಈಡ್ಲೂರ ಗ್ರಾಮದ ನರಸಿಂಗಪ್ಪ ಎಂಬ ರೈತರುಗಳಿಗೆ ಪರಿಹಾರ ಚೆಕ್ ವಿತರಿಸಲಾಯಿತು.</p>.<p>ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಘಕಟದ ಅಧ್ಯಕ್ಷ ಸುಭಾಷಚಂದ್ರ ಕಟಕಟಿ, ಶಾಂತಗೌಡ ಬಿರಾದಾರ್ ತಹಶೀಲ್ದಾರ್, ಸಾಯಪ್ಪ ಮಾಧ್ವಾರ, ತಾಯಪ್ಪ ಬದ್ದೇಪಲ್ಲಿ, ನರಸಪ್ಪ ಕವಡೆ, ಮಲ್ಲಿಕಾರ್ಜುನ ಅರುಣಿ, ಶ್ರೀಕಾಂತ ಬಡ್ಡೆಪಲ್ಲಿ, ತಮ್ಮಾರೆಡ್ಡಿ ಇಡ್ಲುರ್, ಶರಣರೆಡ್ಡಿ ಯಡಳ್ಳಿ, ಜಗದೀಶ್ ಕಲಾಲ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>