ಸಿಎಂ ಅವರಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು. ಈ ವೇಳೆ ಶಾಸಕರಾದ ವೆಂಕಟರೆಡ್ಡಿ ಮುದ್ನಾಳ, ನರಸಿಂಹ ನಾಯಕ(ರಾಜೂಗೌಡ), ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರು, ಸಂಸದ ರಾಜಾ ಅಮರೇಶ್ವರ ನಾಯಕ ಸೇರಿದಂತೆ ಜನಪ್ರನಿಧಿಗಳು, ಬಿಜೆಪಿ ಮುಖಂಡರು ಇದ್ದರು.