ಜೂನ್ 26ರಿಂದ 28ರ ವರೆಗೆ ಜಿಲ್ಲೆಯಲ್ಲಿ ಮೂರು ದಿನಗಳವರೆಗೆ ಎಲ್ಲಾ ತಾಲ್ಲೂಕುಗಳಿಗೆ ಪ್ರವಾಸ ಕೈಗೊಂಡ ಡಾ.ಚಂದ್ರಕಾಂತ ಚಿಲ್ಲರಗಿ, ಡಾ.ಶಿವರಾಜ ಬಿರಾದಾರ, ಡಾ.ಅಶೋಕ ಅವರನ್ನೊಳಗೊಂಡ ತಂಡವು, ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಕೈಗೊಳ್ಳಲಾದ ಎಲ್ಲಾ ಕ್ವಾರೆಂಟೈನ್ ಸೆಂಟರ್ಗಳು, ಕಂಟೈನ್ಮೆಂಟ್ ಜೋನ್ಗಳು, ಫೀವರ್ ಕ್ಲಿನಿಕ್ಗಳು, ಗಂಟಲು ದ್ರವ ಸಂಗ್ರಹಣೆ ಮಾಡುವ ವಾಹನ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ, ಕೋವಿಡ್ ಲ್ಯಾಬ್ಗಳನ್ನು, ಸಕಾರಾತ್ಮಕ ಹಾಗೂ ನಕಾರಾತ್ಮಕ ಪ್ರಕರಣಗಳು, ಆಶಾ ಕಾರ್ಯಕತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮ ಮಟ್ಟದ ಟಾಸ್ಕ್ ಫೊರ್ಸ್ಸಮಿತಿಗಳ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿತು.