ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ತಲ್ವಾರ್‌ನಿಂದ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿದ ಕಾಂಗ್ರೆಸ್ ಮುಖಂಡ

Last Updated 1 ಜೂನ್ 2022, 5:13 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ರಾಜಾ ಕುಮಾರ ನಾಯಕ ತಲ್ವಾರ್‌ನಿಂದ ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಿಕೊಂಡಿರುವುದು ಟೀಕೆಗೆ ಗುರಿಯಾಗಿದೆ.

ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ ಅವರ ಸಮ್ಮುಖದಲ್ಲೇ ತಲ್ವಾರ್ ಪ್ರದರ್ಶಿಸಿ ಕೇಕ್ ಕಟ್ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಮೇ 24ರಂದು ಸುರಪುರದಲ್ಲಿ ಜನ್ಮದಿನ ಆಚರಣೆ ನಡೆದಿದ್ದು, ತಲ್ವಾರ್ ಪ್ರದರ್ಶನ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೊಗೆ ಹಾಡು ಹೊಂದಿಸಿ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ವೈರಲ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT