ಅಜೀಮ್ ಪ್ರೇಮ್ಜಿ ಪ್ರತಿಷ್ಠಾನದ ವತಿಯಿಂದ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಈ ವಾಹನ ಸಂಚರಿಸಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಲಸಿಕೆ ಕುರಿತು ಜಾಗೃತಿ ಮತ್ತು ಲಸಿಕೆ ನೀಡುವ ಕಾರ್ಯಕ್ಕೆ ನೆರವಾಗುತ್ತಿದೆ ಎಂದರು.
ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಅಜೀಮ್ ಪ್ರೇಮ್ಜಿ ಪ್ರತಿಷ್ಠಾನದ ಲಕ್ಷ್ಮಣ ಪಾಟೀಲ, ಆರೀಫ್ ಹುಸೇನ್, ಭಾಸ್ಕರ, ರಂಗನಾಥ ಇದ್ದರು.