ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಂಟಿ ಕೃಷಿ ನಿರ್ದೇಶಕ ಆಬಿದ್ ಎಸ್.ಎಸ್., ಹಾಗೂ ವಿವಿಧ ರೈತ ಸಂಘಟನೆಯ ಮುಖಂಡರು, ಯುನಿವರ್ಸಲ್ ಸೊಂಪೋ ಜನರಲ್ ಇನ್ಶುರೆನ್ಸ್ ಕಂಪನಿ ಸಿಬ್ಬಂದಿ, ಧರ್ಮಸ್ಥಳ ಸಂಸ್ಥೆಯ ಸಿಬ್ಬಂದಿ, ಗ್ರಾಮ ಒನ್ ಹಾಗೂ ಸಿಎಸ್ಸಿ ಸೆಂಟರ್ನ ಮುಖ್ಯಸ್ಥರು ಇದ್ದರು.