ಯುವ ಮುಖಂಡ ಮಹೇಶರಡ್ಡಿಗೌಡ ಮುದ್ನಾಳ, ಗ್ರಾಮೀಣ ಮಂಡಲಾಧ್ಯಕ್ಷ ರಾಜಶೇಖರ ಕಾಡಂನೂರ, ಗ್ರಾಪಂ ಅಧ್ಯಕ್ಷ ಶಿವರಾಜಗೌಡ ಬೀರನಾಳ, ಎಪಿಎಂಸಿ ಅಧ್ಯಕ್ಷ ವೀರಣ್ಣ ಸಾಹು ತಡಿಬಿಡಿ, ಪ್ರಮುಖರಾದ ಶ್ರೀನಿವಾಸರಡ್ಡಿ ಚೆನ್ನೂರ, ಸಿದ್ದನಗೌಡ ಕಾಡಂನೂರ, ದೇವರಾಜ ನಾಯಕ, ಪರಶುರಾಮ ಕುರಕುಂದಿ, ಗೋವಿಂದಪ್ಪ ಕೊಂಚೆಟ್ಟಿ, ಮಲ್ಲನಗೌಡ ಗೋಡಿಹಾಳ ಇದ್ದರು.