<p><strong>ಯಾದಗಿರಿ:</strong> ಜಿಲ್ಲೆಯ ಸುರಪುರ ತಾಲ್ಲೂಕಿನ ಯಾಳಗಿ ಗ್ರಾಮದ ಸುಬ್ಬಣ್ಣ ಬಮ್ಮರೆಡ್ಡಿ ಎಂಬುವವರ ಕೊಳವೆಬಾವಿಯಿಂದ ವಿದ್ಯುತ್ ಇಲ್ಲದಿದ್ದರೂ ನೀರು ಚಿಮ್ಮುತ್ತಿದೆ.</p>.<p>ಕಳೆದ ಮೂರು ದಿನಗಳಿಂದ ಕೊಳವೆಬಾವಿಯಿಂದ ವಿದ್ಯುತ್ ಸಹಾಯವಿಲ್ಲದೆ ತನ್ನಿಂದ ತಾನೇ ನೀರು ಚಿಮ್ಮುತ್ತಿದೆ.</p>.<p>ಅಂತರ್ಜಲ ಕುಸಿಯುತ್ತಿರುವ ಈ ದಿನಗಳಲ್ಲಿ 200 ಅಡಿ ಆಳದಿಂದ ನೀರು ಹೊರ ಬರುತ್ತಿದೆ. ಕಳೆದ ಎರಡು ದಿನಗಳಲ್ಲಿ ಈ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಇದು ಅಂತರ್ಜಲ ಹೆಚ್ಚಳಕ್ಕೆ ಸಹಕಾರಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲೆಯ ಸುರಪುರ ತಾಲ್ಲೂಕಿನ ಯಾಳಗಿ ಗ್ರಾಮದ ಸುಬ್ಬಣ್ಣ ಬಮ್ಮರೆಡ್ಡಿ ಎಂಬುವವರ ಕೊಳವೆಬಾವಿಯಿಂದ ವಿದ್ಯುತ್ ಇಲ್ಲದಿದ್ದರೂ ನೀರು ಚಿಮ್ಮುತ್ತಿದೆ.</p>.<p>ಕಳೆದ ಮೂರು ದಿನಗಳಿಂದ ಕೊಳವೆಬಾವಿಯಿಂದ ವಿದ್ಯುತ್ ಸಹಾಯವಿಲ್ಲದೆ ತನ್ನಿಂದ ತಾನೇ ನೀರು ಚಿಮ್ಮುತ್ತಿದೆ.</p>.<p>ಅಂತರ್ಜಲ ಕುಸಿಯುತ್ತಿರುವ ಈ ದಿನಗಳಲ್ಲಿ 200 ಅಡಿ ಆಳದಿಂದ ನೀರು ಹೊರ ಬರುತ್ತಿದೆ. ಕಳೆದ ಎರಡು ದಿನಗಳಲ್ಲಿ ಈ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಇದು ಅಂತರ್ಜಲ ಹೆಚ್ಚಳಕ್ಕೆ ಸಹಕಾರಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>