<p><strong>ಯಾದಗಿರಿ</strong>: ಜಿಲ್ಲೆಯ ಸುರಪುರ ತಾಲ್ಲೂಕಿನ ಶ್ರೀನಿವಾಸಪುರ ಪಿಎಚ್ಸಿ ಆಶಾ ಕಾರ್ಯಕರ್ತೆಯರು ವಲಸಿಗ ಕಾರ್ಮಿಕರಿಗೆ ಅಗತ್ಯ ಸಾಮಗ್ರಿ <strong>ಯಾದಗಿರಿ</strong>ನೀಡುವ ಮೂಲಕ ನೆರವಿಗೆ ಧಾವಿಸಿದ್ದಾರೆ.</p>.<p>ರಂಜಾನ್ ಬೀ ಮತ್ತು ರಸೂಲ್ ಬೀ ಅವರು, ಲಾಕ್ಡೌನ್ ಪರಿಣಾಮ ಬೇರೆ ಊರುಗಳಿಂದ ತಮ್ಮ ಸ್ವಗ್ರಾಮಕ್ಕೆ ಬಂದಿದ್ದ 25ಬಡ ಕುಟುಂಬಗಳಿಗೆ ತಮ್ಮ ಸ್ವಂತ ಹಣದಲ್ಲಿ 1 ಕೆ.ಜಿ ಅಕ್ಕಿ, 1 ಕೆ.ಜಿ ತೊಗರಿ ಬೇಳೆ, 1 ಲೀಟರ್ ಎಣ್ಣೆ, ಅರಿಶಿಣ ಪ್ಯಾಕೇಟ್, ಮಸಾಲಾ ಪ್ಯಾಕೇಟ್ ಮತ್ತು ಸಕ್ಕರೆ ಸೇರಿದಂತೆ ಇತರ ಆಹಾರ ಸಾಮಗ್ರಿ ಒಳಗೊಂಡ ಕಿಟ್ಗಳನ್ನು<br />ವಿತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಿಲ್ಲೆಯ ಸುರಪುರ ತಾಲ್ಲೂಕಿನ ಶ್ರೀನಿವಾಸಪುರ ಪಿಎಚ್ಸಿ ಆಶಾ ಕಾರ್ಯಕರ್ತೆಯರು ವಲಸಿಗ ಕಾರ್ಮಿಕರಿಗೆ ಅಗತ್ಯ ಸಾಮಗ್ರಿ <strong>ಯಾದಗಿರಿ</strong>ನೀಡುವ ಮೂಲಕ ನೆರವಿಗೆ ಧಾವಿಸಿದ್ದಾರೆ.</p>.<p>ರಂಜಾನ್ ಬೀ ಮತ್ತು ರಸೂಲ್ ಬೀ ಅವರು, ಲಾಕ್ಡೌನ್ ಪರಿಣಾಮ ಬೇರೆ ಊರುಗಳಿಂದ ತಮ್ಮ ಸ್ವಗ್ರಾಮಕ್ಕೆ ಬಂದಿದ್ದ 25ಬಡ ಕುಟುಂಬಗಳಿಗೆ ತಮ್ಮ ಸ್ವಂತ ಹಣದಲ್ಲಿ 1 ಕೆ.ಜಿ ಅಕ್ಕಿ, 1 ಕೆ.ಜಿ ತೊಗರಿ ಬೇಳೆ, 1 ಲೀಟರ್ ಎಣ್ಣೆ, ಅರಿಶಿಣ ಪ್ಯಾಕೇಟ್, ಮಸಾಲಾ ಪ್ಯಾಕೇಟ್ ಮತ್ತು ಸಕ್ಕರೆ ಸೇರಿದಂತೆ ಇತರ ಆಹಾರ ಸಾಮಗ್ರಿ ಒಳಗೊಂಡ ಕಿಟ್ಗಳನ್ನು<br />ವಿತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>