ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

Last Updated 6 ಏಪ್ರಿಲ್ 2021, 13:58 IST
ಅಕ್ಷರ ಗಾತ್ರ

ದೋರನಹಳ್ಳಿ (ಶಹಾಪುರ): ತಾಲ್ಲೂಕಿನ ದೋರನಹಳ್ಳಿ ಗ್ರಾಮದ ರೈತ ಸುಭಾಸ ಶಿವಪ್ಪ ನಾಟೇಕರ್ (35) ಸಾಲಬಾಧೆ ತಾಳಲಾರದೆ ಮಂಗಳವಾರನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

‘ಎರಡು ಎಕರೆ ಜಮೀನಿದೆ. ಎರಡು ವರ್ಷದಿಂದ ಬೆಳೆ ನಷ್ಟ ಸಂಭವಿಸಿತ್ತು. ತೊಂದರೆಯಲ್ಲಿದ್ದರು. ಪಿಕೆಜಿ ಬ್ಯಾಂಕ್‌ನಲ್ಲಿ ₹50 ಸಾವಿರ, 11 ಲಕ್ಷ ಕೈ ಸಾಲ ಮಾಡಿದ್ದರು’ ಎಂದು ಕುಟುಂಬದವರು ತಿಳಿಸಿದ್ದಾರೆ.

ಈ ಸಂಬಂಧ ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT