<p><strong>ಯಾದಗಿರಿ</strong>: ಹಾವು ಕಡಿದು ರೈತ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬಳಿಚಕ್ರ ತಾಂಡಾದಲ್ಲಿ ಭಾನುವಾರ ರಾತ್ರಿ ಜರುಗಿದೆ.</p>.<p>ಬಂಗಾರಪ್ಪ ತುಕಾರಾಮ ಚವಾಣ(31) ಮೃತಪಟ್ಟಿರುವ ರೈತ. ಅವರು, ತಮ್ಮ ಜಮೀನಿನಲ್ಲಿ ಭಾನುವಾರ ರಾತ್ರಿ ಶೇಂಗಾ ಬೆಳೆಗೆ ನೀರುಣಿಸುತ್ತಿರುವಾಗ ಹಾವು ಕಚ್ಚಿ, ಮೃತಪಟ್ಟಿದ್ದಾರೆ.</p>.<p>ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಹಾವು ಕಡಿದು ರೈತ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬಳಿಚಕ್ರ ತಾಂಡಾದಲ್ಲಿ ಭಾನುವಾರ ರಾತ್ರಿ ಜರುಗಿದೆ.</p>.<p>ಬಂಗಾರಪ್ಪ ತುಕಾರಾಮ ಚವಾಣ(31) ಮೃತಪಟ್ಟಿರುವ ರೈತ. ಅವರು, ತಮ್ಮ ಜಮೀನಿನಲ್ಲಿ ಭಾನುವಾರ ರಾತ್ರಿ ಶೇಂಗಾ ಬೆಳೆಗೆ ನೀರುಣಿಸುತ್ತಿರುವಾಗ ಹಾವು ಕಚ್ಚಿ, ಮೃತಪಟ್ಟಿದ್ದಾರೆ.</p>.<p>ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>