ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರಡ್ಡಿ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಚಂದ್ರಶೇಖರ್ ಮಾಗನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರಡ್ಡಿ ಅಬ್ಬೆತೂಮಕೂರ, ಗುರು ಕಾಮಾ, ರಾಜ್ಯ ವಿಶೇಷ ಆಹ್ವಾನಿತ ಸದಸ್ಯೆ ನಾಗರತ್ನ ಕುಪ್ಪಿ, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಶೇಖರ್ ದೊರಿ, ಶಂಕರ್ ಕರಣಗಿ, ಶರಣಗೌಡ ಮದರಕಲ್, ರಾಘವೇಂದ್ರ ಯಕ್ಷಿಂತಿ, ಜಿಲ್ಲಾ ಮಾಧ್ಯಮ ಸಂಚಾಲಕ ವಿರುಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ ಹಾಗೂ ಪ್ರಮುಖರು ಇದ್ದರು.