ಮುದಕಣ್ಣ ಗೊರ್ಪೂಜಾರಿ (35) ಮೃತಪಟ್ಟವರು. ಮುದಕಣ್ಣ ತಮ್ಮ ತಂದೆ ಮಲ್ಲಣ್ಣ ಗೊರ್ ಪೂಜಾರಿ ಅವರ ಹೆಸರಿನಲ್ಲಿರುವ ಸುಮಾರು 5 ಎಕರೆ ಜಮೀನನ್ನು ನೋಡಿಕೊಳ್ಳುತ್ತಿದ್ದರು. ನಗನೂರ ಗ್ರಾಮದ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನಲ್ಲಿ ₹1 ಲಕ್ಷ ರೂಪಾಯಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬ್ಯಾಂಕ್ನಲ್ಲಿ ₹20 ಸಾವಿರ ಹಾಗೂ ಮತ್ತು ಖಾಸಗಿಯಾಗಿ ಸುಮಾರು ₹5 ಲಕ್ಷ ಸಾಲ ಮಾಡಿದ್ದರು. ಸಾಲಬಾಧೆಯಿಂದ ಸಂಕಷ್ಟಕ್ಕೀಡಾಗಿದ್ದರು ಎಂದು ಮೂಲಗಳು ತಿಳಿಸಿವೆ.