<p><strong>ಸುರಪುರ:</strong>ತಾಲ್ಲೂಕಿನ ಕೋನ್ಹಾಳ ಗ್ರಾಮದ ರೈತ ಈರಪಣ್ಣಗೌಡ ಮಲ್ಲಣ್ಣ ರೋಡಲಬಂಡಿ (24) ಅವರು ಗುರುವಾರ ಮಧ್ಯರಾತ್ರಿ ನಗರದ ಪ್ರಭು ಕಾಲೇಜಿನ ಮೈದಾನದ ಬೇವಿನಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕೋನ್ಹಾಳ ಗ್ರಾಮದಲ್ಲಿ 5 ಎಕರೆ 21 ಗುಂಟೆ ಜಮೀನು ಹೊಂದಿದ್ದ ಅವರು ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ₹5 ಲಕ್ಷ ಮತ್ತು ₹5 ಲಕ್ಷ ಕೈ ಸಾಲ ಮಾಡಿದ್ದರು. ಬೆಳೆ ಹಾನಿಯಾಗಿತ್ತು ಎಂದು ಅವರು ನೊಂದಿದ್ದರು ಎಂದು ಈರಪಣ್ಣಗೌಡ ಪತ್ನಿ ಪೂರ್ಣಿಮಾ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong>ತಾಲ್ಲೂಕಿನ ಕೋನ್ಹಾಳ ಗ್ರಾಮದ ರೈತ ಈರಪಣ್ಣಗೌಡ ಮಲ್ಲಣ್ಣ ರೋಡಲಬಂಡಿ (24) ಅವರು ಗುರುವಾರ ಮಧ್ಯರಾತ್ರಿ ನಗರದ ಪ್ರಭು ಕಾಲೇಜಿನ ಮೈದಾನದ ಬೇವಿನಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕೋನ್ಹಾಳ ಗ್ರಾಮದಲ್ಲಿ 5 ಎಕರೆ 21 ಗುಂಟೆ ಜಮೀನು ಹೊಂದಿದ್ದ ಅವರು ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ₹5 ಲಕ್ಷ ಮತ್ತು ₹5 ಲಕ್ಷ ಕೈ ಸಾಲ ಮಾಡಿದ್ದರು. ಬೆಳೆ ಹಾನಿಯಾಗಿತ್ತು ಎಂದು ಅವರು ನೊಂದಿದ್ದರು ಎಂದು ಈರಪಣ್ಣಗೌಡ ಪತ್ನಿ ಪೂರ್ಣಿಮಾ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>