ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಪುರ: ರೈತ ಆತ್ಮಹತ್ಯೆ

Last Updated 7 ಮೇ 2022, 5:04 IST
ಅಕ್ಷರ ಗಾತ್ರ

ಸುರಪುರ:ತಾಲ್ಲೂಕಿನ ಕೋನ್ಹಾಳ ಗ್ರಾಮದ ರೈತ ಈರಪಣ್ಣಗೌಡ ಮಲ್ಲಣ್ಣ ರೋಡಲಬಂಡಿ (24) ಅವರು ಗುರುವಾರ ಮಧ್ಯರಾತ್ರಿ ನಗರದ ಪ್ರಭು ಕಾಲೇಜಿನ ಮೈದಾನದ ಬೇವಿನಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋನ್ಹಾಳ ಗ್ರಾಮದಲ್ಲಿ 5 ಎಕರೆ 21 ಗುಂಟೆ ಜಮೀನು ಹೊಂದಿದ್ದ ಅವರು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ₹5 ಲಕ್ಷ ಮತ್ತು ₹5 ಲಕ್ಷ ಕೈ ಸಾಲ ಮಾಡಿದ್ದರು. ಬೆಳೆ ಹಾನಿಯಾಗಿತ್ತು ಎಂದು ಅವರು ನೊಂದಿದ್ದರು ಎಂದು ಈರಪಣ್ಣಗೌಡ ಪತ್ನಿ ಪೂರ್ಣಿಮಾ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT