ಶಹಾಪುರ: ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದ ಕಾರಣ ತಾಲ್ಲೂಕಿನ ಕೃಷ್ಣಾ ನದಿ ದಂಡೆಯ 23 ಹಳ್ಳಿಗಳಲ್ಲಿ ಒಂದು ವಾರ ಪ್ರವಾಹ ಉಂಟಾಗಿತ್ತು. ಈಗ ಕೃಷ್ಣೆ ಶಾಂತವಾಗಿದ್ದಾಳೆ. ಆದರೆ, ನದಿ ದಂಡೆಯ ರೈತರು ಮತ್ತೊಂದು ಸಮಸ್ಯೆ ಹಾಗೂ ಸವಾಲಿಗೆ ಸಜ್ಜಾಗಬೇಕಾಗಿದೆ.