<p>ಕೆಂಭಾವಿ: ಆಕಸ್ಮಿಕ ಬೆಂಕಿ ತಗುಲಿ ನಾಲ್ಕು ಗುಡಿಸಲುಗಳು ಬೆಂಕಿಗಾಹುತಿಯಾದ ಘಟನೆ ಸಮೀಪದ ಮಲ್ಲಾ ಗ್ರಾಮದಲ್ಲಿ ಗುರುವಾರ ನಡೆದಿದೆ.</p>.<p>ಬಿ.ಅರ್ಜುನರೆಡ್ಡಿ, ವೆಂಕಟೇಶರೆಡ್ಡಿ, ರವಿ ವೆಂಕಟೇಶರೆಡ್ಡಿ ಹಾಗೂ ವಾಸು ರೆಡ್ಡಿ ಎಂಬುವರಿಗೆ ಸೇರಿದ ಗುಡಿಸಲುಗಳು ಭಸ್ಮವಾಗಿವೆ. ವೆಂಕಟೇಶರೆಡ್ಡಿ ಎಂಬುವರಿಗೆ ಸೇರಿದ ₹1 ಲಕ್ಷ ರವಿ ಎಂಬುವರಿಗೆ ಸೇರಿದ 40 ಗ್ರಾಂ ಚಿನ್ನ, ₹2 ಲಕ್ಷ ನಗದು ಸೇರಿದಂತೆ ದಿನಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಕಂದಾಯ ಇಲಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಂಭಾವಿ: ಆಕಸ್ಮಿಕ ಬೆಂಕಿ ತಗುಲಿ ನಾಲ್ಕು ಗುಡಿಸಲುಗಳು ಬೆಂಕಿಗಾಹುತಿಯಾದ ಘಟನೆ ಸಮೀಪದ ಮಲ್ಲಾ ಗ್ರಾಮದಲ್ಲಿ ಗುರುವಾರ ನಡೆದಿದೆ.</p>.<p>ಬಿ.ಅರ್ಜುನರೆಡ್ಡಿ, ವೆಂಕಟೇಶರೆಡ್ಡಿ, ರವಿ ವೆಂಕಟೇಶರೆಡ್ಡಿ ಹಾಗೂ ವಾಸು ರೆಡ್ಡಿ ಎಂಬುವರಿಗೆ ಸೇರಿದ ಗುಡಿಸಲುಗಳು ಭಸ್ಮವಾಗಿವೆ. ವೆಂಕಟೇಶರೆಡ್ಡಿ ಎಂಬುವರಿಗೆ ಸೇರಿದ ₹1 ಲಕ್ಷ ರವಿ ಎಂಬುವರಿಗೆ ಸೇರಿದ 40 ಗ್ರಾಂ ಚಿನ್ನ, ₹2 ಲಕ್ಷ ನಗದು ಸೇರಿದಂತೆ ದಿನಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಕಂದಾಯ ಇಲಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>